ಬೆಂಗಳೂರು :ಕಾಮಿಡಿ ಕಿಲಾಡಿ ಕಲಾವಿದ ಮಡೆನೂರು ಮನು ವಿರುದ್ಧ ಅತ್ಯಾಚಾರ ಕೇಸ್ ದಾಖಲು, ನಟ ನಾಪತ್ತೆ.

ಬೆಂಗಳೂರು :ಕಾಮಿಡಿ ಕಿಲಾಡಿ ಕಲಾವಿದ ಮಡೆನೂರು ಮನು ವಿರುದ್ಧ ಅತ್ಯಾಚಾರ ಕೇಸ್ ದಾಖಲು, ನಟ ನಾಪತ್ತೆ.

ಬೆಂಗಳೂರು: ಕಾಮಿಡಿ ಕಿಲಾಡಿಯ ಸಹ ಕಲಾವಿದೆಯೊಬ್ಬರು ಸ್ಟಾರ್‌ ಹಾಗೂ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ದೂರು ನೀಡಿದ್ದಾರೆ.

ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.

ಕಾಮಿಡಿ ಕಿಲಾಡಿಯ ಸಹ ಕಲಾವಿದೆಯಿಂದಲೇ ಅತ್ಯಾಚಾರ ಕೇಸ್ ದಾಖಲಾಗಿದ್ದು, ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ ನಟ ತಲೆಮರೆಸಿಕೊಂಡಿದ್ದಾನೆ.

ಆರೋಪಿ ಮನುಗಾಗಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಶೋಧ ನಡೆಸುತ್ತಿದ್ದಾರೆ.


Ads on article

Advertise in articles 1

advertising articles 2

Advertise under the article