ಬೆಂಗಳೂರು :ಕೋಮು, ದ್ವೇಷ ಭಾಷಣ ಕೇಸ್ : ಶಾಸಕ ಹರೀಶ್ ಪೂಂಜಾಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್.

ಬೆಂಗಳೂರು :ಕೋಮು, ದ್ವೇಷ ಭಾಷಣ ಕೇಸ್ : ಶಾಸಕ ಹರೀಶ್ ಪೂಂಜಾಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್.

ಬೆಂಗಳೂರು : ಕೋಮು ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಗೆ ಇದೀಗ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ವಿಚಾರಣೆ ವೇಳೆ ಹರೀಶ್ ಪೂಂಜಾ ಪರ ವಕೀಲರು ವಾದ ಮಂಡಿಸಿ, ಇಡೀ ದೂರನ್ನು ಓದಿದರೆ ದಾಖಲಿಸಿರುವ ಸೆಕ್ಷನ್‌ಗಳು ಅನ್ವಯಿಸುವುದಿಲ್ಲ. ಧರ್ಮಗಳ ನಡುವೆ ದ್ವೇಷ ಹರಡುವಂಥ ಕೆಲಸವನ್ನು ಪೂಂಜಾ ಅವರು ಮಾಡಿಲ್ಲ. ಸರ್ಕಾರದ ಪರ ವಕೀಲರು ಆರೋಪ ಪಟ್ಟಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಹಾಗಾಗಿ ಆರೋಪ ಪಟ್ಟಿ ವಜಾಗೊಳಿಸಲು ಮನವಿ ಮಾಡಿದರು.

Ads on article

Advertise in articles 1

advertising articles 2

Advertise under the article