ಬೆಂಗಳೂರು: ಮೃತರ ಕುಟುಂಬಕ್ಕೆ10 ಲಕ್ಷ ರೂ. ಪರಿಹಾರ, ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ, ಡಿಸಿಯಿಂದ ತನಿಖೆಗೆ ಸಿಎಂ ಆದೇಶ..!!

ಬೆಂಗಳೂರು: ಮೃತರ ಕುಟುಂಬಕ್ಕೆ10 ಲಕ್ಷ ರೂ. ಪರಿಹಾರ, ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ, ಡಿಸಿಯಿಂದ ತನಿಖೆಗೆ ಸಿಎಂ ಆದೇಶ..!!

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವ ವೇಳೆ ಉಂಟಾದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರ ಹತ್ತು ಲಕ್ಷ ರೂ. ಪರಿಹಾರ ಘೋಷಿಸಿದೆ.

ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ.

ಬೌರಿಂಗ್ ಆಸ್ಪತ್ರೆಗೆ ತೆರಳಿ ಸಾಂತ್ವನ ಹೇಳಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಈ‌ ಮಾಹಿತಿ ನೀಡಿದರು.


Ads on article

Advertise in articles 1

advertising articles 2

Advertise under the article