ಪುತ್ತೂರು:ನಾಗರಹಾವು ಕಚ್ಚಿದ ವ್ಯಕ್ತಿಗೆ 90 ಇಂಜೆಕ್ಷನ್ ನೀಡಿ ಬದುಕಿಸಿದ ವೈದ್ಯರು..!!

ಪುತ್ತೂರು:ನಾಗರಹಾವು ಕಚ್ಚಿದ ವ್ಯಕ್ತಿಗೆ 90 ಇಂಜೆಕ್ಷನ್ ನೀಡಿ ಬದುಕಿಸಿದ ವೈದ್ಯರು..!!


ದಕ್ಷಿಣಕನ್ನಡ: ಪುತ್ತೂರಿನ ಆದರ್ಶ ಆಸ್ಪತ್ರೆಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ಪುತ್ತೂರಿನ ಗೋಳಿತ್ತೊಟ್ಟಿನ ಶಾಂತಿನಗರ ನಿವಾಸಿ ಶೀನಪ್ಪ ಗೌಡ(63) ಎಂಬವರು ಬೆಳಗ್ಗೆ ತೋಟಕ್ಕೆ ಬಾಳೆಗೊನೆ ಕಡಿಯಲು ಹೋಗಿದ್ದ ವೇಳೆ ಅವರ ಎಡಕಾಲಿನ ಹಿಂಭಾಗಕ್ಕೆ ನಾಗರಹಾವೊಂದು ಕಚ್ಚಿದೆ. ಇದರಿಂದ ಅಸ್ವಸ್ಥಗೊಂಡ ಶೀನಪ್ಪ ಗೌಡರನ್ನು ಮನೆಯವರು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು.

Ads on article

Advertise in articles 1

advertising articles 2

Advertise under the article